30.1 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸಭೆಯಲ್ಲಿ ಮಾತನಾಡುತ್ತಾ, ಪಿಯುಸಿ ಹಂತದಲ್ಲಿರುವ ಮಕ್ಕಳನ್ನು ಹೆತ್ತವರು ಸ್ನೇಹಿತರಂತೆ ಕಾಣುತ್ತಾ ಅವರಿಗೆ ಭರವಸೆಯನ್ನು ತುಂಬುತ್ತಾ ಓದಿನ ಕಡೆ ಗಮನಹರಿಸುವಂತೆ ಪ್ರೋತ್ಸಾಹಿಸಬೇಕು. ತಪ್ಪುಗಳನ್ನು ಎಸೆದಾಗ ಸಾವಧಾನದಿಂದ ಬುದ್ಧಿ ಹೇಳಿ ತಿದ್ದಿಕೊಳ್ಳಲು ಅವಕಾಶ ನೀಡಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!