30.1 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಅವರು ಶೀಘ್ರದಲ್ಲಿ ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಮ್, ಜತೆ ಕಾರ್ಯದರ್ಶಿ ವಿನಯ ಕುಮಾರ್, ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಮಾಧುರ್ಯ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya
error: Content is protected !!