25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

ಬೆಳ್ತಂಗಡಿ : ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾ ಕರಾಟೆ ಮಂಗಳೂರು ಡೋಜೋ ಸೆ.6ರಂದು ಮಂಗಳೂರು ಕುಲಶೇಖರ ಕಾರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ಆಯೋಜಿಸಿದ ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಷಿಪ್-2024ರಲ್ಲಿ ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ರವರು ಕಟಾದ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾರೆ.

ಅವರಿಗೆ ಶಿಹಾನ್ ಅಬ್ದುಲ್ ರಹಮಾನ್ ತರಬೇತಿ ನೀಡಿದ್ದರು. ಅವರು ಉಜಿರೆಯ ಬರಮೇಲು ನಿವಾಸಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಮತ್ತು ಶ್ರೀಮತಿ ಯಾಧವಿ ದಂಪತಿಯ ಪುತ್ರ.

ಸಮಾರಂಭದಲ್ಲಿ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಅಧ್ಯಕ್ಷ ಈಶ್ವರ ಕಟೀಲ್ ಮತ್ತು ಅತಿಥಿಗಳು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

Related posts

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!