26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

ಬೆಳ್ತಂಗಡಿ : ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾ ಕರಾಟೆ ಮಂಗಳೂರು ಡೋಜೋ ಸೆ.6ರಂದು ಮಂಗಳೂರು ಕುಲಶೇಖರ ಕಾರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ಆಯೋಜಿಸಿದ ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಷಿಪ್-2024ರಲ್ಲಿ ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ರವರು ಕಟಾದ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾರೆ.

ಅವರಿಗೆ ಶಿಹಾನ್ ಅಬ್ದುಲ್ ರಹಮಾನ್ ತರಬೇತಿ ನೀಡಿದ್ದರು. ಅವರು ಉಜಿರೆಯ ಬರಮೇಲು ನಿವಾಸಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಮತ್ತು ಶ್ರೀಮತಿ ಯಾಧವಿ ದಂಪತಿಯ ಪುತ್ರ.

ಸಮಾರಂಭದಲ್ಲಿ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಅಧ್ಯಕ್ಷ ಈಶ್ವರ ಕಟೀಲ್ ಮತ್ತು ಅತಿಥಿಗಳು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya
error: Content is protected !!