25.3 C
ಪುತ್ತೂರು, ಬೆಳ್ತಂಗಡಿ
June 20, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಸತ್ಯನಪಲ್ಕೆ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಊಟದ ತಟ್ಟೆಗಳನ್ನು ಶಾಲಾ ಮಕ್ಕಳಿಗೆ ಈ ದಿನ ವಿತರಣೆ ಸೆ. 9ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಧರ್ನಮ್ಮ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ್ ರಾವ್, ಒಕ್ಕೂಟ ಅಧ್ಯಕ್ಷರಾದ ಜಗನಾಥ್,ಸಂಪನ್ಮೂಲ ವ್ಯಕ್ತಿ ಶ್ರೀಮತಿ ಉಷಾ ಮೇಡಂ,ವಿಚಕ್ಷಣಾಧಿಕಾರಿ ಶಿವರಾಮ್, ಸೇವಾಪ್ರತಿನಿಧಿ ಸುಜಾತ ಹಾಗೂ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.ಊಟದ ತಟ್ಟೆಗಳನ್ನು ವ್ಯವಸ್ಥಿತವಾಗಿ ಜೋಡಣೆ ಮಾಡಿ ಇಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಕೊಡಮಾಡುವ ಅನುದಾನಗಳ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಚಕ್ಷಣಾಧಿಕಾರಿ ಶಿವರಾಮ್ ರವರು ಮಾಹಿತಿ ನೀಡಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!