April 11, 2025
ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತಿಕಾ ದಂಪತಿಯ ಪುತ್ರರಾಗಿರುವ ಆಪದ್ಭಾಂಧವ ಬಾಬಾ ಜಲೀಲ್(40ವ) ಅವರು ತನ್ನ ಕೂದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು ಅವರು ಕೇಶಮುಂಡನ ಮಾಡಿಕೊಂಡರು.
ಹಿರಿಯ ಆಂಬುಲೆನ್ಸ್ ಚಾಲಕರಾಗಿರುವ ಜಲೀಲ್ ಅವರು ಎಲ್ಲೇ ಅಪಘಾತ ಅಥವಾ ಅಪರಾಧ ಚಟುವಟಿಕೆಗಳು ನಡೆದಾಗ ಪೊಲೀಸರಿಗೆ ಸಹಕಾರಿಯಾಗಿ ತಕ್ಷಣ ಸ್ಥಳಕ್ಕೆ ಧಾವಿಸಿ ತುರ್ತು ಸ್ಪಂದನ ನೀಡುವ ಕಾರ್ಯ ಮಾಡುತ್ತಿದ್ದಾರೆ. ಅನೇಕ ಮಂದಿಯ ಪ್ರಾಣ ರಕ್ಷಣೆ ಮಾಡಿರುವ ಅವರು ಮಂಗಳೂರು ಏರ್ ಇಂಡಿಯಾ ವಿಮಾನ ದುರಂತ ಸಂದರ್ಭದ ಕಾರ್ಯಾಚರ
ಣೆಯಲ್ಲೂ ಭಾಗಿಯಾಗಿದ್ದರು.

Related posts

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya
error: Content is protected !!