30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!