September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya
error: Content is protected !!