25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!