September 6, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya
error: Content is protected !!