25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತಿಕಾ ದಂಪತಿಯ ಪುತ್ರರಾಗಿರುವ ಆಪದ್ಭಾಂಧವ ಬಾಬಾ ಜಲೀಲ್(40ವ) ಅವರು ತನ್ನ ಕೂದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು ಅವರು ಕೇಶಮುಂಡನ ಮಾಡಿಕೊಂಡರು.
ಹಿರಿಯ ಆಂಬುಲೆನ್ಸ್ ಚಾಲಕರಾಗಿರುವ ಜಲೀಲ್ ಅವರು ಎಲ್ಲೇ ಅಪಘಾತ ಅಥವಾ ಅಪರಾಧ ಚಟುವಟಿಕೆಗಳು ನಡೆದಾಗ ಪೊಲೀಸರಿಗೆ ಸಹಕಾರಿಯಾಗಿ ತಕ್ಷಣ ಸ್ಥಳಕ್ಕೆ ಧಾವಿಸಿ ತುರ್ತು ಸ್ಪಂದನ ನೀಡುವ ಕಾರ್ಯ ಮಾಡುತ್ತಿದ್ದಾರೆ. ಅನೇಕ ಮಂದಿಯ ಪ್ರಾಣ ರಕ್ಷಣೆ ಮಾಡಿರುವ ಅವರು ಮಂಗಳೂರು ಏರ್ ಇಂಡಿಯಾ ವಿಮಾನ ದುರಂತ ಸಂದರ್ಭದ ಕಾರ್ಯಾಚರ
ಣೆಯಲ್ಲೂ ಭಾಗಿಯಾಗಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!