September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya
error: Content is protected !!