23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya
error: Content is protected !!