July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya
error: Content is protected !!