34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya
error: Content is protected !!