22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!