23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya
error: Content is protected !!