September 6, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!