25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಸೆ.12ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya
error: Content is protected !!