22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಸೆ.12ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!