22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ ಅರಣ್ಯ ಪ್ರದೇಶದತ್ತ ತೆರಳಿದೆ ಎಂದು ಪ್ರತ್ಯಕ್ಷದರ್ಶಿ ವಾಹನ ಸವಾರರು ತಿಳಿಸಿದ್ದಾರೆ.

ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ ವೇಳೆ ಹಲವು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬಂತು. ಮಂಜಿನ ವಾತಾವರಣ,ನಿರಂತರ ಸುರಿಯುವ ಮಳೆ, ಜೊಳತೆಗೆ ಕಾಡಾನೆಯ ತಿರುಗಾಟ ಘಾಟಿ ಪ್ರದೇಶದಲ್ಲಿ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಮಂಗಳವಾರ ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya
error: Content is protected !!