22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ಕರೆ ಮತ್ತು ಸಂದೇಶಗಳಿಗೆ ಸ್ಪಂದಿಸದೇ ಇರುವುದಾಗಿ ಹೇಳಿ ಅನ್ವರ್ ರವರ ಪೋಟೋಗೆ ಸಂಪರ್ಕ ಸಂಖ್ಯೆ ನೀಡಿ, ವಾಟ್ಸಾಪ್, ಇನ್ಸಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲಾತಾಣದಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿ ಹರಿಯ ಬಿಟ್ಟಿದ್ದು ಈ ಬಗ್ಗೆ ಅನ್ವರ್ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಸುಳ್ಳು ಸುದ್ದಿ ಹರಡಿ, ಮಾನಹಾನಿ ಮಾಡಿ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು ಅರ್ಜಿ ನೀಡಿದ್ದಾರೆ.

Related posts

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!