22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ (75ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸೆ.10ರಂದು ನಡೆದಿದೆ.

ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ ಸುನಂದ, ಮಕ್ಕಳಾದ ಪ್ರಭಾಕರ, ಪ್ರಕಾಶ, ಪ್ರಶಾಂತ, ಪೀತಾಂಬರ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya
error: Content is protected !!