September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!