23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!