April 2, 2025
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ