22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!