September 6, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎರಡು ವರ್ಷದ ಕತ್ತಲೆಗೆ ಅಂತ್ಯ ಹಾಡಿದ ಶಾಸಕ ಹರೀಶ್ ಪೂಂಜ: ಮಂದಹಾಸ ಮೂಡಿಸಿದ ವಿದ್ಯುತ್ ಸಂಪರ್ಕ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!