23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya
error: Content is protected !!