23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ‌
ಮಕ್ಕಳೊಂದಿಗೆ ಭಾವನಾತ್ಮಕವಾಗಿ ಮಾತಾಡಿ ಸ್ನೇಹಿತರಂತೆ ಹೇಳಿಕೊಟ್ಟು ನಂಬಿಕೆಯಿಂದ ಜೀವನ ನಡೆಸಬೇಕು ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಆನಂದ. ಡಿ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಗದ್ದೆಯಲ್ಲಿ ಬೀಜ ಬಿತ್ತಿ ಉತ್ತಮ ಫಲ ಪಡೆದ ಹಾಗೆ ಮೌಲ್ಯಯುತವಾದ ಜೀವನ ಕ್ರಮಗಳನ್ನು ತಿಳಿಸಿ ಉತ್ತಮ ವ್ಯಕ್ತಿತ್ವವನ್ನು ಪಡೆಯುವಂತೆ ಪ್ರೇರಣೆಯನ್ನು ನೀಡಬೇಕು. ಸಮಾಜದ ಎಲ್ಲಾ ವಿಚಾರಗಳಲ್ಲಿ ಮಕ್ಕಳು ಪಾಲುಗೊಳ್ಳುವಂತೆ ಪೋಷಕರು ಕಾಳಜಿ ವಹಿಸಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ, ಕಾರ್ಯಕ್ರಮ ನಿರೂಪಿಸಿದವರು.

Related posts

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!