23.6 C
ಪುತ್ತೂರು, ಬೆಳ್ತಂಗಡಿ
April 15, 2025
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ