25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!