25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!