23.3 C
ಪುತ್ತೂರು, ಬೆಳ್ತಂಗಡಿ
May 23, 2025
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

Suddi Udaya
error: Content is protected !!