23.3 C
ಪುತ್ತೂರು, ಬೆಳ್ತಂಗಡಿ
May 23, 2025
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಕರ್ನಾಟಕ ಸೀರೋ‌‌ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆ‌ಎಸ್‌ಎಮ್‌ಸಿಎ) ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿವೃತ್ತ ಯೋಧರಿಗೆ ಸನ್ಮಾನ

Suddi Udaya

ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ -,ಕಾಯ೯ದಶಿ೯ಯಾಗಿ ಸುಧಾಕರ್ ಪ್ರಭು

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya
error: Content is protected !!