September 6, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ ಹಾಗೂ ಓಣಂ ಆಚರಣೆ ಸೆ. 11ರಂದು ನಡೆಯಿತು ಉದ್ಘಾಟನೆಯನ್ನು ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ನೆರವೇರಿಸಿದರು. ಓಣಂ ಹಬ್ಬದ ಮಹತ್ವದ ಬಗ್ಗೆ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿದರು…
ನಂತರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳ ಶಿಕ್ಷಕಿಯರಿಗೆ ಗೌರವಾರ್ಪಣೆಯಮಾಡಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya
error: Content is protected !!