July 23, 2026
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya
error: Content is protected !!