38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ (ಕೆ ಎಸ್ ಎಂ ಸಿ ಎ) ವತಿಯಿಂದ ಉಜಿರೆಯ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ ನೀಡಿ ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಯಿತು.

ಉಜಿರೆ ಕೆ ಎಸ್ ಎಂ ಸಿ ಘಟಕ ವತಿಯಿಂದ ಈ ವರ್ಷ ನಡೆಸಲ್ಪಟ್ಟ ಕಾರ್ಯಕ್ರಮಗಳ ವಿವರ ಪಡೆದು ಕೇಂದ್ರ ಸಮಿತಿಯು ಉತ್ತಮ ಅಭಿಪ್ರಾಯ ತಿಳಿಸಿ ಅಭಿನಂದಿಸಲಾಯಿತು.

ಸಮಾಜಕ್ಕೆ ಮತ್ತು ಸಮುದಾಯಕ್ಕೆ ಉತ್ತಮ ಸೇವೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಸಂಘಟನೆಯಾಗಿದೆ ಕೆ ಎಸ್ ಎಂ ಎ. ಭೇಟಿಯ ನಿಯೋಗದಲ್ಲಿ ಕೇಂದ್ರ ಸಮಿತಿಯ ನಿರ್ದೇಶಕ ಫಾ ಆದರ್ಶ್ ಪುದೀಯೇಡತ್, ಅಧ್ಯಕ್ಷ ಬಿಟ್ಟಿ ನೆಡುನಿಲಂ, ಜೈಸನ್ ಪಟ್ಟರಿಲ್, ಜೇಮ್ಸ್ ನೆಲ್ಲಿಕ್ಕುನ್ನೆಲ್, ಘಟಕದ ಅಧ್ಯಕ್ಷ ಜೋಬಿ ಮುಳವನ, ಲಿಜಿ ಜಾನ್ಸನ್, ಬಿಂದು, ಚೆರಿಯನ್ ವಾಲೂಕರನ್ ಮೊದಲಾದವರು ಉಪಸ್ಥಿತರಿದ್ದರು.

ದೇವಾಲಯದ ಧರ್ಮಗುರುಗಳಾದ ಫಾ. ಬಿಜು ಮ್ಯಾಥ್ಯೂ ಅಂಬಾಟ್ ಶುಭ ಹಾರೈಸಿದರು.

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
error: Content is protected !!