26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ (ಕೆ ಎಸ್ ಎಂ ಸಿ ಎ) ವತಿಯಿಂದ ಉಜಿರೆಯ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ ನೀಡಿ ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಯಿತು.

ಉಜಿರೆ ಕೆ ಎಸ್ ಎಂ ಸಿ ಘಟಕ ವತಿಯಿಂದ ಈ ವರ್ಷ ನಡೆಸಲ್ಪಟ್ಟ ಕಾರ್ಯಕ್ರಮಗಳ ವಿವರ ಪಡೆದು ಕೇಂದ್ರ ಸಮಿತಿಯು ಉತ್ತಮ ಅಭಿಪ್ರಾಯ ತಿಳಿಸಿ ಅಭಿನಂದಿಸಲಾಯಿತು.

ಸಮಾಜಕ್ಕೆ ಮತ್ತು ಸಮುದಾಯಕ್ಕೆ ಉತ್ತಮ ಸೇವೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಸಂಘಟನೆಯಾಗಿದೆ ಕೆ ಎಸ್ ಎಂ ಎ. ಭೇಟಿಯ ನಿಯೋಗದಲ್ಲಿ ಕೇಂದ್ರ ಸಮಿತಿಯ ನಿರ್ದೇಶಕ ಫಾ ಆದರ್ಶ್ ಪುದೀಯೇಡತ್, ಅಧ್ಯಕ್ಷ ಬಿಟ್ಟಿ ನೆಡುನಿಲಂ, ಜೈಸನ್ ಪಟ್ಟರಿಲ್, ಜೇಮ್ಸ್ ನೆಲ್ಲಿಕ್ಕುನ್ನೆಲ್, ಘಟಕದ ಅಧ್ಯಕ್ಷ ಜೋಬಿ ಮುಳವನ, ಲಿಜಿ ಜಾನ್ಸನ್, ಬಿಂದು, ಚೆರಿಯನ್ ವಾಲೂಕರನ್ ಮೊದಲಾದವರು ಉಪಸ್ಥಿತರಿದ್ದರು.

ದೇವಾಲಯದ ಧರ್ಮಗುರುಗಳಾದ ಫಾ. ಬಿಜು ಮ್ಯಾಥ್ಯೂ ಅಂಬಾಟ್ ಶುಭ ಹಾರೈಸಿದರು.

Related posts

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya
error: Content is protected !!