23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ (ಕೆ ಎಸ್ ಎಂ ಸಿ ಎ) ವತಿಯಿಂದ ಉಜಿರೆಯ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ ನೀಡಿ ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಯಿತು.

ಉಜಿರೆ ಕೆ ಎಸ್ ಎಂ ಸಿ ಘಟಕ ವತಿಯಿಂದ ಈ ವರ್ಷ ನಡೆಸಲ್ಪಟ್ಟ ಕಾರ್ಯಕ್ರಮಗಳ ವಿವರ ಪಡೆದು ಕೇಂದ್ರ ಸಮಿತಿಯು ಉತ್ತಮ ಅಭಿಪ್ರಾಯ ತಿಳಿಸಿ ಅಭಿನಂದಿಸಲಾಯಿತು.

ಸಮಾಜಕ್ಕೆ ಮತ್ತು ಸಮುದಾಯಕ್ಕೆ ಉತ್ತಮ ಸೇವೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಸಂಘಟನೆಯಾಗಿದೆ ಕೆ ಎಸ್ ಎಂ ಎ. ಭೇಟಿಯ ನಿಯೋಗದಲ್ಲಿ ಕೇಂದ್ರ ಸಮಿತಿಯ ನಿರ್ದೇಶಕ ಫಾ ಆದರ್ಶ್ ಪುದೀಯೇಡತ್, ಅಧ್ಯಕ್ಷ ಬಿಟ್ಟಿ ನೆಡುನಿಲಂ, ಜೈಸನ್ ಪಟ್ಟರಿಲ್, ಜೇಮ್ಸ್ ನೆಲ್ಲಿಕ್ಕುನ್ನೆಲ್, ಘಟಕದ ಅಧ್ಯಕ್ಷ ಜೋಬಿ ಮುಳವನ, ಲಿಜಿ ಜಾನ್ಸನ್, ಬಿಂದು, ಚೆರಿಯನ್ ವಾಲೂಕರನ್ ಮೊದಲಾದವರು ಉಪಸ್ಥಿತರಿದ್ದರು.

ದೇವಾಲಯದ ಧರ್ಮಗುರುಗಳಾದ ಫಾ. ಬಿಜು ಮ್ಯಾಥ್ಯೂ ಅಂಬಾಟ್ ಶುಭ ಹಾರೈಸಿದರು.

Related posts

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya
error: Content is protected !!