22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ (ಕೆ ಎಸ್ ಎಂ ಸಿ ಎ) ವತಿಯಿಂದ ಉಜಿರೆಯ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ ನೀಡಿ ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಯಿತು.

ಉಜಿರೆ ಕೆ ಎಸ್ ಎಂ ಸಿ ಘಟಕ ವತಿಯಿಂದ ಈ ವರ್ಷ ನಡೆಸಲ್ಪಟ್ಟ ಕಾರ್ಯಕ್ರಮಗಳ ವಿವರ ಪಡೆದು ಕೇಂದ್ರ ಸಮಿತಿಯು ಉತ್ತಮ ಅಭಿಪ್ರಾಯ ತಿಳಿಸಿ ಅಭಿನಂದಿಸಲಾಯಿತು.

ಸಮಾಜಕ್ಕೆ ಮತ್ತು ಸಮುದಾಯಕ್ಕೆ ಉತ್ತಮ ಸೇವೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಸಂಘಟನೆಯಾಗಿದೆ ಕೆ ಎಸ್ ಎಂ ಎ. ಭೇಟಿಯ ನಿಯೋಗದಲ್ಲಿ ಕೇಂದ್ರ ಸಮಿತಿಯ ನಿರ್ದೇಶಕ ಫಾ ಆದರ್ಶ್ ಪುದೀಯೇಡತ್, ಅಧ್ಯಕ್ಷ ಬಿಟ್ಟಿ ನೆಡುನಿಲಂ, ಜೈಸನ್ ಪಟ್ಟರಿಲ್, ಜೇಮ್ಸ್ ನೆಲ್ಲಿಕ್ಕುನ್ನೆಲ್, ಘಟಕದ ಅಧ್ಯಕ್ಷ ಜೋಬಿ ಮುಳವನ, ಲಿಜಿ ಜಾನ್ಸನ್, ಬಿಂದು, ಚೆರಿಯನ್ ವಾಲೂಕರನ್ ಮೊದಲಾದವರು ಉಪಸ್ಥಿತರಿದ್ದರು.

ದೇವಾಲಯದ ಧರ್ಮಗುರುಗಳಾದ ಫಾ. ಬಿಜು ಮ್ಯಾಥ್ಯೂ ಅಂಬಾಟ್ ಶುಭ ಹಾರೈಸಿದರು.

Related posts

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya
error: Content is protected !!