24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಕಲ್ಮಂಜ, ಪಶು ಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಮತ್ತು ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಲ್ಮಂಜ ಸಹಯೋಗದೊಂದಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮವು ಸೆ.11ರಂದು ನಡೆಯಿತು.

ಸುಮಾರು 80 ನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಕಲ್ಮಂಜ ಅಧ್ಯಕ್ಷೆ ಶ್ರೀಮತಿ ವಿಮಲಾ ಗೌಡ, ಸದಸ್ಯರಾದ ರಾಧಾಕೃಷ್ಣ ಗೌಡ, ಪಶು ಪಾಲನಾ ಇಲಾಖೆಯ ಜಾನುವಾರು ಅಧಿಕಾರಿ ನಾಗಶಯನ ರಾವ್, ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕಲ್ಮಂಜ, ಅಧ್ಯಕ್ಷ ರಮೇಶ್ ಗೌಡ, ಉಪಾಧ್ಯಕ್ಷ ಸೂರ್ಯನಾರಾಯಣ ಹೊಳ್ಳ, ನಿರ್ದೇಶಕರಾದ ದೇಜಪ್ಪ ಪೂಜಾರಿ, ಸಹಾಯಕಿ ಶ್ರೀಮತಿ ಸಂಧ್ಯಾ, ಹಿರಿಯರಾದ ರವಿ ಭಟ್, ಪಶುಶಖಿ ಶ್ರೀಮತಿ ಮಮತಾ ಹಾಗೂ ಸ್ಥಳೀಯರು ಜೊತೆಗಿದ್ದರು.

Related posts

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!