32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಕಲ್ಮಂಜ, ಪಶು ಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಮತ್ತು ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಲ್ಮಂಜ ಸಹಯೋಗದೊಂದಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮವು ಸೆ.11ರಂದು ನಡೆಯಿತು.

ಸುಮಾರು 80 ನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಕಲ್ಮಂಜ ಅಧ್ಯಕ್ಷೆ ಶ್ರೀಮತಿ ವಿಮಲಾ ಗೌಡ, ಸದಸ್ಯರಾದ ರಾಧಾಕೃಷ್ಣ ಗೌಡ, ಪಶು ಪಾಲನಾ ಇಲಾಖೆಯ ಜಾನುವಾರು ಅಧಿಕಾರಿ ನಾಗಶಯನ ರಾವ್, ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕಲ್ಮಂಜ, ಅಧ್ಯಕ್ಷ ರಮೇಶ್ ಗೌಡ, ಉಪಾಧ್ಯಕ್ಷ ಸೂರ್ಯನಾರಾಯಣ ಹೊಳ್ಳ, ನಿರ್ದೇಶಕರಾದ ದೇಜಪ್ಪ ಪೂಜಾರಿ, ಸಹಾಯಕಿ ಶ್ರೀಮತಿ ಸಂಧ್ಯಾ, ಹಿರಿಯರಾದ ರವಿ ಭಟ್, ಪಶುಶಖಿ ಶ್ರೀಮತಿ ಮಮತಾ ಹಾಗೂ ಸ್ಥಳೀಯರು ಜೊತೆಗಿದ್ದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya
error: Content is protected !!