April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಕಲ್ಮಂಜ, ಪಶು ಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಮತ್ತು ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಲ್ಮಂಜ ಸಹಯೋಗದೊಂದಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮವು ಸೆ.11ರಂದು ನಡೆಯಿತು.

ಸುಮಾರು 80 ನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಕಲ್ಮಂಜ ಅಧ್ಯಕ್ಷೆ ಶ್ರೀಮತಿ ವಿಮಲಾ ಗೌಡ, ಸದಸ್ಯರಾದ ರಾಧಾಕೃಷ್ಣ ಗೌಡ, ಪಶು ಪಾಲನಾ ಇಲಾಖೆಯ ಜಾನುವಾರು ಅಧಿಕಾರಿ ನಾಗಶಯನ ರಾವ್, ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕಲ್ಮಂಜ, ಅಧ್ಯಕ್ಷ ರಮೇಶ್ ಗೌಡ, ಉಪಾಧ್ಯಕ್ಷ ಸೂರ್ಯನಾರಾಯಣ ಹೊಳ್ಳ, ನಿರ್ದೇಶಕರಾದ ದೇಜಪ್ಪ ಪೂಜಾರಿ, ಸಹಾಯಕಿ ಶ್ರೀಮತಿ ಸಂಧ್ಯಾ, ಹಿರಿಯರಾದ ರವಿ ಭಟ್, ಪಶುಶಖಿ ಶ್ರೀಮತಿ ಮಮತಾ ಹಾಗೂ ಸ್ಥಳೀಯರು ಜೊತೆಗಿದ್ದರು.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya
error: Content is protected !!