25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ 3ನೇ ದಿನದಂದು ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ ನೀಡಲಾಯಿತು. ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐನ ಅಧ್ಯಕ್ಷರು ಜೆಸಿ ಸಂತೋಷ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಜೆಸಿ ಜಿತೇಸ್ ಎಲ್ ಪಿರೇರಾ, ಪೂರ್ವ ಅಧ್ಯಕ್ಷರು ಜೆಸಿ ಕೆ ಶ್ರೀಧರ್ ರಾವ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಜೆಸಿ ಮಾರ್ಗದರ್ಶಕರು ಜೋಸೆಫ್ ಪಿರೇರ, ಜೆಸಿ ಜೆಸಿಂತಾ ಡಿಸೋಜಾ, ಜೆಸಿ ರಾಜ ರಾಮ ಸಂಗಮ ನಗರ, ಧನುಷ್ ಜೈನ್, ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ಸದಸ್ಯರು ಜಗದೀಶ್ ಪೂಜಾರಿ (ಸ್ವಚ್ಛತಾ ಸಮಿತಿ ಉಸ್ತುವಾರಿ), ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಶ್ರೀಮತಿ ಗೀತಾ, ಶ್ರೀಮತಿ ಮೀನಾ, ಶ್ರೀಮತಿ ಸಾವಿತ್ರಿ, ಕೃಷಿ ಸಾಕಿ ಶ್ರೀಮತಿ ನವ್ಯ, ಪಶು ಸಖಿ ಶ್ರೀಮತಿ ದೀಪಿಕಾ, ಸಂಜೀವಿನಿ ಒಕ್ಕೂಟ ಅಧ್ಯಕ್ಷರು ಶ್ರೀಮತಿ ಕುಸುಮ, ಸದಸ್ಯರು ಶ್ರೀಮತಿ ಗಾಯತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya
error: Content is protected !!