27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ 3ನೇ ದಿನದಂದು ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ ನೀಡಲಾಯಿತು. ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐನ ಅಧ್ಯಕ್ಷರು ಜೆಸಿ ಸಂತೋಷ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಜೆಸಿ ಜಿತೇಸ್ ಎಲ್ ಪಿರೇರಾ, ಪೂರ್ವ ಅಧ್ಯಕ್ಷರು ಜೆಸಿ ಕೆ ಶ್ರೀಧರ್ ರಾವ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಜೆಸಿ ಮಾರ್ಗದರ್ಶಕರು ಜೋಸೆಫ್ ಪಿರೇರ, ಜೆಸಿ ಜೆಸಿಂತಾ ಡಿಸೋಜಾ, ಜೆಸಿ ರಾಜ ರಾಮ ಸಂಗಮ ನಗರ, ಧನುಷ್ ಜೈನ್, ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ಸದಸ್ಯರು ಜಗದೀಶ್ ಪೂಜಾರಿ (ಸ್ವಚ್ಛತಾ ಸಮಿತಿ ಉಸ್ತುವಾರಿ), ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಶ್ರೀಮತಿ ಗೀತಾ, ಶ್ರೀಮತಿ ಮೀನಾ, ಶ್ರೀಮತಿ ಸಾವಿತ್ರಿ, ಕೃಷಿ ಸಾಕಿ ಶ್ರೀಮತಿ ನವ್ಯ, ಪಶು ಸಖಿ ಶ್ರೀಮತಿ ದೀಪಿಕಾ, ಸಂಜೀವಿನಿ ಒಕ್ಕೂಟ ಅಧ್ಯಕ್ಷರು ಶ್ರೀಮತಿ ಕುಸುಮ, ಸದಸ್ಯರು ಶ್ರೀಮತಿ ಗಾಯತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!