23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ 3ನೇ ದಿನದಂದು ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ ನೀಡಲಾಯಿತು. ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐನ ಅಧ್ಯಕ್ಷರು ಜೆಸಿ ಸಂತೋಷ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಜೆಸಿ ಜಿತೇಸ್ ಎಲ್ ಪಿರೇರಾ, ಪೂರ್ವ ಅಧ್ಯಕ್ಷರು ಜೆಸಿ ಕೆ ಶ್ರೀಧರ್ ರಾವ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಜೆಸಿ ಮಾರ್ಗದರ್ಶಕರು ಜೋಸೆಫ್ ಪಿರೇರ, ಜೆಸಿ ಜೆಸಿಂತಾ ಡಿಸೋಜಾ, ಜೆಸಿ ರಾಜ ರಾಮ ಸಂಗಮ ನಗರ, ಧನುಷ್ ಜೈನ್, ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ಸದಸ್ಯರು ಜಗದೀಶ್ ಪೂಜಾರಿ (ಸ್ವಚ್ಛತಾ ಸಮಿತಿ ಉಸ್ತುವಾರಿ), ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಶ್ರೀಮತಿ ಗೀತಾ, ಶ್ರೀಮತಿ ಮೀನಾ, ಶ್ರೀಮತಿ ಸಾವಿತ್ರಿ, ಕೃಷಿ ಸಾಕಿ ಶ್ರೀಮತಿ ನವ್ಯ, ಪಶು ಸಖಿ ಶ್ರೀಮತಿ ದೀಪಿಕಾ, ಸಂಜೀವಿನಿ ಒಕ್ಕೂಟ ಅಧ್ಯಕ್ಷರು ಶ್ರೀಮತಿ ಕುಸುಮ, ಸದಸ್ಯರು ಶ್ರೀಮತಿ ಗಾಯತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!