September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ 3ನೇ ದಿನದಂದು ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ ನೀಡಲಾಯಿತು. ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐನ ಅಧ್ಯಕ್ಷರು ಜೆಸಿ ಸಂತೋಷ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಜೆಸಿ ಜಿತೇಸ್ ಎಲ್ ಪಿರೇರಾ, ಪೂರ್ವ ಅಧ್ಯಕ್ಷರು ಜೆಸಿ ಕೆ ಶ್ರೀಧರ್ ರಾವ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಜೆಸಿ ಮಾರ್ಗದರ್ಶಕರು ಜೋಸೆಫ್ ಪಿರೇರ, ಜೆಸಿ ಜೆಸಿಂತಾ ಡಿಸೋಜಾ, ಜೆಸಿ ರಾಜ ರಾಮ ಸಂಗಮ ನಗರ, ಧನುಷ್ ಜೈನ್, ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ಸದಸ್ಯರು ಜಗದೀಶ್ ಪೂಜಾರಿ (ಸ್ವಚ್ಛತಾ ಸಮಿತಿ ಉಸ್ತುವಾರಿ), ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಶ್ರೀಮತಿ ಗೀತಾ, ಶ್ರೀಮತಿ ಮೀನಾ, ಶ್ರೀಮತಿ ಸಾವಿತ್ರಿ, ಕೃಷಿ ಸಾಕಿ ಶ್ರೀಮತಿ ನವ್ಯ, ಪಶು ಸಖಿ ಶ್ರೀಮತಿ ದೀಪಿಕಾ, ಸಂಜೀವಿನಿ ಒಕ್ಕೂಟ ಅಧ್ಯಕ್ಷರು ಶ್ರೀಮತಿ ಕುಸುಮ, ಸದಸ್ಯರು ಶ್ರೀಮತಿ ಗಾಯತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya
error: Content is protected !!