25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

ಬೆಳ್ತಂಗಡಿ: ಶಿವ ಪಾರ್ವತಿ ಮಹಿಳಾ ಭಜನಾ ತಂಡ ಓಡಲ, ಉಜಿರೆ, ಇದರ ವತಿಯಿಂದ ನಿವೃತ್ತ ಶಿಕ್ಷಕಿ ಸೀತಮ್ಮ ಕಿರಿಯಾಡಿ, ರವರನ್ನು ಶಿಕ್ಷಕ ದಿನಾಚರಣೆಯ ಪ್ರಯುಕ್ತ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಇವರು ಕೊಯ್ಯೂರು ದೇವಸ್ಥಾನ ಶಾಲೆ, ಆದೂರು ಪೆರಾಲ್ ಕೊಯ್ಯೂರು ಶಾಲೆಗಳಲ್ಲಿ ಸಹ ಶಿಕ್ಷಕಿಯಾಗಿ, ಗುರಿಪಳ್ಳ, ನಾರಾವಿ, ಶಾಲೆಗಳಲ್ಲಿ ಪದವೀಧರೇತರ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯ ಪ್ರಭಾರ ಸಮನ್ವಯ ಅಧಿಕಾರಿಯಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೆಳ್ತಂಗಡಿಯಲ್ಲಿ ಶಿಕ್ಷಣ ಸಂಯೋಜಕಿಯಾಗಿ, ಒಟ್ಟು 39 ವರ್ಷಗಳ ಕಾಲ ಸೇವೆ ಸಲ್ಲಿಸಿ, ೨೦೧೪ರಲ್ಲಿ ನಿವೃತ್ತರಾದ ಸೀತಮ್ಮ ರವರನ್ನು ಗೌರವ ಪೂರಕವಾಗಿ ಸನ್ಮಾನಿಸಲಾಯಿತು

Related posts

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!