September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

ಬೆಳ್ತಂಗಡಿ: ಶಿವ ಪಾರ್ವತಿ ಮಹಿಳಾ ಭಜನಾ ತಂಡ ಓಡಲ, ಉಜಿರೆ, ಇದರ ವತಿಯಿಂದ ನಿವೃತ್ತ ಶಿಕ್ಷಕಿ ಸೀತಮ್ಮ ಕಿರಿಯಾಡಿ, ರವರನ್ನು ಶಿಕ್ಷಕ ದಿನಾಚರಣೆಯ ಪ್ರಯುಕ್ತ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಇವರು ಕೊಯ್ಯೂರು ದೇವಸ್ಥಾನ ಶಾಲೆ, ಆದೂರು ಪೆರಾಲ್ ಕೊಯ್ಯೂರು ಶಾಲೆಗಳಲ್ಲಿ ಸಹ ಶಿಕ್ಷಕಿಯಾಗಿ, ಗುರಿಪಳ್ಳ, ನಾರಾವಿ, ಶಾಲೆಗಳಲ್ಲಿ ಪದವೀಧರೇತರ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯ ಪ್ರಭಾರ ಸಮನ್ವಯ ಅಧಿಕಾರಿಯಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೆಳ್ತಂಗಡಿಯಲ್ಲಿ ಶಿಕ್ಷಣ ಸಂಯೋಜಕಿಯಾಗಿ, ಒಟ್ಟು 39 ವರ್ಷಗಳ ಕಾಲ ಸೇವೆ ಸಲ್ಲಿಸಿ, ೨೦೧೪ರಲ್ಲಿ ನಿವೃತ್ತರಾದ ಸೀತಮ್ಮ ರವರನ್ನು ಗೌರವ ಪೂರಕವಾಗಿ ಸನ್ಮಾನಿಸಲಾಯಿತು

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
error: Content is protected !!